ಯಾಂಗೋನ್, ಮೇ 2: ಮ್ಯಾನ್ಮಾರ್ನಲ್ಲಿ ಪ್ರಜಾತಾಂತ್ರಿಕ ವೌಲ್ಯಗಳು ಹಾಗೂ ವ್ಯವಸ್ಥೆಗಳನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಆ ರಾಷ್ಟ್ರದ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ತೆರವುಗೊಳಿಸುವಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ವಿಶ್ವಸಮುದಾಯಕ್ಕೆ ಕರೆ ನೀಡಿದ್ದಾರೆ.
ಮ್ಯಾನ್ಮಾರ್ ಸಂಸತ್ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಬಾನ್ ಕಿ ಮೂನ್, ‘‘ರಾಷ್ಟ್ರದ ಸ್ಥಿರತೆ ಹಾಗೂ ಪ್ರಜಾಸತ್ತಾತ್ಮಕ ಬದಲಾವಣೆಗೆ ಹಾತೊರೆಯುತ್ತಿರುವ ಅಲ್ಲಿನ ಜನತೆಯ ಭಾವನೆಗಳಿಗೆ ಎಲ್ಲರೂ ಸ್ಪಂದಿಸುವಂತೆ ಕೋರಿದ್ದಾರೆ. ಪ್ರಸಕ್ತ ಸಂಕಷ್ಟದ ಪರಿಸ್ಥಿತಿಯನ್ನು ರಾಷ್ಟ್ರವು ಧೃತಿಗೆಡದೆ ಎದುರಿಸುವಂತೆ ಸಲಹೆ ನೀಡಿದ ಅವರು, ಜೈಲಿನಲ್ಲಿರುವ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡುವಂತೆಯೂ ಮನವಿ ಮಾಡಿದ್ದಾರೆ.
ಬುಡಕಟ್ಟು ಜನಾಂಗ ಹಾಗೂ ರಾಜಕೀಯ ಮುಖಂಡರಿಗೆ ಸೂಕ್ತ ಭದ್ರತೆ ಒದಗಿಸಬೇಕು ಹಾಗೂ ಕಚಿನ್ ಬುಡಕಟ್ಟು ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೂಡಲೇ ತಡೆಯಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.
‘‘ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಪ್ರಜಾಸತ್ತಾತ್ಮಕ ಬದಲಾವಣೆಗಳನ್ನು ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದು, ಅದು ವಿಶ್ವದ ಇತರ ದೇಶಗಳಿಗೂ ಮಾದರಿಯಾಗಲಿದೆ. ವಿಶ್ವದ ಇತರ ರಾಷ್ಟ್ರಗಳು ಇಲ್ಲಿ ಬಂಡವಾಳ ತೊಡಗಿಸಲು ಮುಂದೆ ಬರಬೇಕು ಹಾಗೂ ತನ್ಮೂಲಕ ಹೊಸ ಬದಲಾವಣೆಗೆ ನೆರವಾಗಬೇಕು’’ ಎಂದವರು ಆಶಿಸಿದ್ದಾರೆ.
ಹೊಸ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದ ನಂತೆ. ಅಧಿಕಾರಕ್ಕೇರಿದ ಉತ್ಸಾಹದಲ್ಲಿ, ಸಿದ್ದರಾಮಯ್ಯ ಇದೇ ಹಾದಿಯಲ್ಲಿ ಸಾಗುತ್ತಿ ದ್ದಾರೆಯೇ? ಮತ ಹಾಕಿದ ಜನರನ್ನು ಖ ...
Click here to post your views ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...