
ಉಡುಪಿ, ಎ.22: ಅಲೆವೂರು ನೆಹರು ಸ್ಪೋರ್ಟ್ಸ್ ಕಲ್ಚರಲ್ ಅಸೋಸಿ ಯೇಶನ್ ವತಿಯಿಂದ ಶನಿವಾರ ಅಲೆ ವೂರಿನ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾ ಟದಲ್ಲಿ ಅಲೆವೂರು ಗುಡ್ಡೆಯಂಗಡಿ ತಂಡ ದಿ.ಕೆ.ಪರಮೇಶ್ವರ ಹೆಬ್ಬಾರ್ ಸ್ಮಾರಕ ‘ಎನ್.ಎಸ್.ಸಿ.ಎ. ಟ್ರೋಫಿ’ ಗೆದ್ದುಕೊಂಡಿತು. ದ್ವಿತೀಯ ಪ್ರಶಸ್ತಿ ಯನ್ನು ಕಾರ್ಕಳ ತಂಡ ಪಡೆದುಕೊಂಡಿತು. ರವಿವಾರ ಬೆಳಗ್ಗೆ ನಡೆದ ಸಮಾ ರೋಪ ಸಮಾರಂಭದಲ್ಲಿ ಉಡುಪಿ ಜಿಪಂ ಸದಸ್ಯ ದಿವಾಕರ್ ಕುಂದರ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ತಾಪಂ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ, ಗ್ರಾಪಂ ಅಧ್ಯಕ್ಷ ಹರೀಶ್ ಕಿಣಿ ಉಪಸ್ಥಿತರಿದ್ದರು.
ಉದ್ಘಾಟನೆ: ಪಂದ್ಯಾಟವನ್ನು ಶನಿ ವಾರ ಸಂಜೆ ವೇಳೆ ಉಡುಪಿ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಉದ್ಘಾಟಿಸಿ, ಶುಭಾ ಹಾರೈಸಿದರು. ಅತಿಥಿಗಳಾಗಿ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಸುಧಾ ಕರ ಶೆಟ್ಟಿ, ಯಶವಂತ್ ಶೆಟ್ಟಿ ಎಲ್ಲೂರು, ಲಯನೆಸ್ ಕ್ಲಬ್ನ ನಿಕಟ ಪೂರ್ವ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಡಾ.ವೈ.ಎಸ್.ರಾವ್, ಜಿಪಂ ಸದಸ್ಯೆ ಐಡ ಗಿಲ್ಬರ್ಟ್ ಡಿಸೋಜ ಭಾಗವಹಿಸಿದ್ದರು.ಶೇಖರ ಪಾಲನ್, ದೈಹಿಕ ಶಿಕ್ಷಕ ಭಾಸ್ಕರ, ಶೇಖರ ಕಲ್ಮಾಡಿ, ಸಂಜೀವ ಸೇರಿಗಾರ, ಜಯ ಸೇರಿಗಾರ, ಹರೀಶ ಕಿಣಿ, ಶ್ರೀಧರ ಪೂಜಾರಿ, ರಾಕೇಶ ನಾಯ್ಕ, ಸತೀಶ ಪೂಜಾರಿ ಮೊದಲಾ ದವರು ಉಪಸ್ಥಿತರಿದ್ದರು.
ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...
Click here to post your views ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...
ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...
1881ರಲ್ಲೇ ವಿಲಿಯಂ ಹಂಟರ್ ಎಂಬವರು ‘ಭಾರತದಲ್ಲಿ ಬೌದ್ಧಧರ್ಮದ ಪುನರುತ್ಥಾನ ವಾಗುವುದೆಂದು’ ಭವಿಷ್ಯ ನ ...