ವಾಲಿಬಾಲ್: ಅಲೆವೂರು ತಂಡಕ್ಕೆ ‘ಎನ್‌ಎಸ್‌ಸಿಎ ಟ್ರೋಫಿ’
mail-img print-img

ವಾಲಿಬಾಲ್: ಅಲೆವೂರು ತಂಡಕ್ಕೆ ‘ಎನ್‌ಎಸ್‌ಸಿಎ ಟ್ರೋಫಿ’

ಸೋಮವಾರ - ಏಪ್ರಿಲ್ -23-2012

ಉಡುಪಿ, ಎ.22: ಅಲೆವೂರು ನೆಹರು ಸ್ಪೋರ್ಟ್ಸ್ ಕಲ್ಚರಲ್ ಅಸೋಸಿ ಯೇಶನ್ ವತಿಯಿಂದ ಶನಿವಾರ ಅಲೆ ವೂರಿನ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾ ಟದಲ್ಲಿ ಅಲೆವೂರು ಗುಡ್ಡೆಯಂಗಡಿ ತಂಡ ದಿ.ಕೆ.ಪರಮೇಶ್ವರ ಹೆಬ್ಬಾರ್ ಸ್ಮಾರಕ ‘ಎನ್.ಎಸ್.ಸಿ.ಎ. ಟ್ರೋಫಿ’ ಗೆದ್ದುಕೊಂಡಿತು. ದ್ವಿತೀಯ ಪ್ರಶಸ್ತಿ ಯನ್ನು ಕಾರ್ಕಳ ತಂಡ ಪಡೆದುಕೊಂಡಿತು. ರವಿವಾರ ಬೆಳಗ್ಗೆ ನಡೆದ ಸಮಾ ರೋಪ ಸಮಾರಂಭದಲ್ಲಿ ಉಡುಪಿ ಜಿಪಂ ಸದಸ್ಯ ದಿವಾಕರ್ ಕುಂದರ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ತಾಪಂ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ, ಗ್ರಾಪಂ ಅಧ್ಯಕ್ಷ ಹರೀಶ್ ಕಿಣಿ ಉಪಸ್ಥಿತರಿದ್ದರು.

ಉದ್ಘಾಟನೆ: ಪಂದ್ಯಾಟವನ್ನು ಶನಿ ವಾರ ಸಂಜೆ ವೇಳೆ ಉಡುಪಿ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಉದ್ಘಾಟಿಸಿ, ಶುಭಾ ಹಾರೈಸಿದರು. ಅತಿಥಿಗಳಾಗಿ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಸುಧಾ ಕರ ಶೆಟ್ಟಿ, ಯಶವಂತ್ ಶೆಟ್ಟಿ ಎಲ್ಲೂರು, ಲಯನೆಸ್ ಕ್ಲಬ್‌ನ ನಿಕಟ ಪೂರ್ವ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಡಾ.ವೈ.ಎಸ್.ರಾವ್, ಜಿಪಂ ಸದಸ್ಯೆ ಐಡ ಗಿಲ್ಬರ್ಟ್ ಡಿಸೋಜ ಭಾಗವಹಿಸಿದ್ದರು.ಶೇಖರ ಪಾಲನ್, ದೈಹಿಕ ಶಿಕ್ಷಕ ಭಾಸ್ಕರ, ಶೇಖರ ಕಲ್ಮಾಡಿ, ಸಂಜೀವ ಸೇರಿಗಾರ, ಜಯ ಸೇರಿಗಾರ, ಹರೀಶ ಕಿಣಿ, ಶ್ರೀಧರ ಪೂಜಾರಿ, ರಾಕೇಶ ನಾಯ್ಕ, ಸತೀಶ ಪೂಜಾರಿ ಮೊದಲಾ ದವರು ಉಪಸ್ಥಿತರಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...


ನಿಮ್ಮ ಅನಿಸಿಕೆ

postClick here to post your views
EPAPER
access

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್

ರಾಜಕೀಯ ಪಕ್ಷಗಳ ಆತ್ಮವಿಮರ್ಶೆ ಅಗತ್ಯ

ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...


- ನಾ ದಿವಾಕರ್

ಬೌದ್ಧ ಧರ್ಮದ ಪುನರುತ್ಥಾನಕ್ಕೆ ಮುನ್ನುಡಿ ಬರೆದ ಅಂಬೇಡ್ಕರ್

1881ರಲ್ಲೇ ವಿಲಿಯಂ ಹಂಟರ್ ಎಂಬವರು ‘ಭಾರತದಲ್ಲಿ ಬೌದ್ಧಧರ್ಮದ ಪುನರುತ್ಥಾನ ವಾಗುವುದೆಂದು’ ಭವಿಷ್ಯ ನ ...


- -ರಘೋತ್ತಮ ಹೊ.ಬ., ಚಾಮರಾಜನಗರ