mail-img print-img

ಕುಂದಾಪುರ: ಮರವಂತೆ ಬೀಚ್‌ನಲ್ಲಿ ಜೋಡಿ ಶವ ಪತ್ತೆ

ಬುಧವಾರ - ಜೂನ್ -20-2012

ಕುಂದಾಪುರ, ಜೂ.20: ತಾಲೂಕಿನ ಮರವಂತೆ ಬೀಚ್‌ನಲ್ಲಿ ವೃದ್ಧ ಹಾಗೂ ವೃದ್ಧೆಯೋರ್ವರ ಶವ ಪತ್ತೆಯಾಗಿದೆ.
ಇಂದು ಬೆಳಗ್ಗೆ ಶವ ಪತ್ತೆಯಾಗಿದ್ದು, ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.

ಇವರು ದಂಪತಿಗಳಾಗಿರಬಹುದೆಂದು ಶಂಕಿಸಲಾಗಿದ್ದು, ಬೀಚ್‌ಗೆ ಬಂದಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಗಂಗೊಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಭಾರತದ ಹೆಮ್ಮೆ ಅನಂತಮೂರ್ತಿ

ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮ್ಯಾನ್ ಬೂಕರ್ ಪ್ರಶಸ್ತಿ ಕೂದಲೆಳೆಯಲ್ಲಿ ಕೈ ತಪ್ಪಿತು. ಅಮೆರಿಕದ ಹಿರಿಯ ಬರಹಗಾರ್ತಿ ಲಿಡಿಯಾ ಡೇವಿಸ್ ಈ ಪ್ರಶಸ್ತಿಯನ್ನ ...


ನಿಮ್ಮ ಅನಿಸಿಕೆ

postClick here to post your views
EPAPER
access

ಸರ್ವೋದಯ ಸಮಾಜದ ಕನಸು: ಭಾಗ-2

ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...


- ಡಾ.ಮೊಗಳ್ಳಿ ಗಣೇಶ್

ಸರ್ವೋದಯ ಸಮಾಜದ ಕನಸು:ಭಾಗ-1

ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...


- ಡಾ.ಮೊಗಳ್ಳಿ ಗಣೇಶ್

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್